Slide
Slide
Slide
previous arrow
next arrow

ಬಿಜೆಪಿ ದಾಂಡೇಲಿ ತಾಲೂಕಾಧ್ಯಕ್ಷರಾಗಿ ಬುದ್ಧಿವಂತಗೌಡ ಪಾಟೀಲ್

300x250 AD

ದಾಂಡೇಲಿ : ತಾಲೂಕಿನ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ದಾಂಡೇಲಿ ನಗರಸಭೆಯ ಸದಸ್ಯರಾದ ಬುದ್ಧಿವಂತಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ.

ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಗಿರೀಶ್ ಟೋಸೂರ್ ಮತ್ತು ಮಿಥುನ್ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.

300x250 AD

ಮಂಗಳವಾರ ಶಿರಸಿಯ ದೀನ ದಯಾಳ್ ಭವನದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಪಕ್ಷದ ಮುಖಂಡರ‌ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರವನ್ನು‌ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುನಿಲ್ ಹೆಗಡೆ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top