Home › ಜಿಲ್ಲಾ ಸುದ್ದಿ › ಕೆ.ಡಿ.ಪಿ ತ್ರೈಮಾಸಿಕ ಸಭೆ ಮುಂದೂಡಿಕೆ ಕೆ.ಡಿ.ಪಿ ತ್ರೈಮಾಸಿಕ ಸಭೆ ಮುಂದೂಡಿಕೆ ಜಿಲ್ಲಾ ಸುದ್ದಿ Posted on 1 year ago • Updated 1 year ago —by euttarakannada.in Share on FacebookTweet on TwitterLinkedInPinterestMail ಕಾರವಾರ: ಫೆಬ್ರವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ಕೆ.ಡಿ.ಪಿ.ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ ತಿಳಿಸಿದೆ. Share This Share on FacebookTweet on TwitterLinkedInPinterestMail Post navigation Previous Postರಾಜ್ಯ ಸರ್ಕಾರದಿಂದ ದಲಿತ ಸಮುದಾಯಕ್ಕೆ ಅನ್ಯಾಯ: ಆರೋಪNext Postಕದಂಬೋತ್ಸವದಲ್ಲಿ ಮೇಳೈಸಲಿದೆ ಸ್ಥಳೀಯ ಕಲಾ ವೈಭವ: ಗಂಗೂಬಾಯಿ ಮಾನಕರ