Slide
Slide
Slide
previous arrow
next arrow

ರೇಣುಕಾ‌ ಬಂದಂಗೆ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

300x250 AD

ದಾಂಡೇಲಿ : ನಗರದ ಸಮಾಜ ಸೇವಕಿ ಹಾಗೂ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರು ಭಾನುವಾರ ಧಾರವಾಡದಲ್ಲಿ ನಡೆದ ಡಾ.‌ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ 110ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು.

ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಂಘಟನೆ, ಮಹಿಳೆಯರಿಗೆ ಸ್ವ ಉದ್ಯೋಗ ಚಟುವಟಿಕೆಗಳ ಬಗ್ಗೆ ಉತ್ತೇಜನ ನೀಡಿರುವುದು ಹಾಗೂ ವಿವಿಧ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಗಮನಿಸಿ ರೇಣುಕಾ ಬಂದಂ ಅವರನ್ನು ಚೇತನ ಫೌಂಡೇಶನ್ ಇವರು ಕೊಡ ಮಾಡುವ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

300x250 AD

ಭಾನುವಾರ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರೇಣುಕಾ ಬಂದಂ ಅವರಿಗೆ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Share This
300x250 AD
300x250 AD
300x250 AD
Back to top