Slide
Slide
Slide
previous arrow
next arrow

ಮಾ.16ಕ್ಕೆ ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ

300x250 AD

ಕಾರವಾರ: ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನಾ ಉಪವಿಭಾಗ, ಹೆಸ್ಕಾಂ ಕಾರವಾರ ಕಚೇರಿಯಲ್ಲಿ ಮಾರ್ಚ್ 16 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಅದಾಲತ್ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್‌ಗೆ ಸಂಬಂಧಿಸಿದ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಕಾರ್ಯ ಮತ್ತು ಪಾಲನಾ ಉಪವಿಭಾಗ, ಹೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top