Slide
Slide
Slide
previous arrow
next arrow

ಕುಣಬಿಗಳ ಹೋರಾಟಕ್ಕೆ ಆನಂದ ಅಸ್ನೋಟಿಕರ್ ಬೆಂಬಲ

300x250 AD

ಜೊಯಿಡಾ: ರಾಜ್ಯದ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದ ವತಿಯಿಂದ ಜೋಯಿಡಾದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಮಾಜಿ ಸಚಿವರಾದ ಆನಂದ ಅಸ್ನೋಟಿಕರ್ ಬೆಂಬಲವನ್ನು ವ್ಯಕ್ತಪಡಿಸಿದರು.

ಅವರು ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ಕಾರ್ಯದ ಜೊತೆ ಮಾತುಕತೆಯನ್ನು ನಡೆಸಿತವಾದ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದರು.

300x250 AD

ಈ ಸಂದರ್ಭದಲ್ಲಿ ಜಿಲ್ಲಾ ಕುಣಬಿ ಸಮಾಜದ ಅಧ್ಯಕ್ಷರಾದ ಸುಭಾಷ್ ಗಾವಡಾ ಕಾರ್ಯದರ್ಶಿ, ಚಂದ್ರಶೇಖರ್ ಸಾವರ್ಕರ್, ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಪಿ.ಮಹೇಂದ್ರಕುಮಾರ್ ಹಾಗೂ ಕುಣಬಿ ಸಮಾಜದ ಮುಖಂಡರು, ಕುಣಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top