Slide
Slide
Slide
previous arrow
next arrow

ಪೌರಾಯುಕ್ತ ಆರ್.ಎಸ್.ಪವಾರ್ ವರ್ಗಾವಣೆ

300x250 AD

ದಾಂಡೇಲಿ : ನಗರಸಭೆಯ ಪೌರಾಯುಕ್ತರಾಗಿ ಕಳೆದ ಮೂರು ವರ್ಷಗಳಿಂದ ಅನುಪಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಆರ್.ಎಸ್.ಪವಾರ್ ಅವರನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಳಕಲ್ ನಗರ ಸಭೆಗೆ ವರ್ಗಾವಣೆಗೊಳಿಸಲಾಗಿದೆ.

ಜನಸ್ನೇಹಿ ಅಧಿಕಾರಿಯಾಗಿ ಗಮನ ಸೆಳೆದಿರುವ ಆರ್.ಎಸ್. ಪವಾರ್ ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top