Slide
Slide
Slide
previous arrow
next arrow

ದಾಂಡೇಲಿ ಪೌರಾಯುಕ್ತರಾಗಿ ಸಿದ್ದಪ್ಪ ಎ. ಮಹಾಜನ ಅಧಿಕಾರಕ್ಕೆ

300x250 AD

ದಾಂಡೇಲಿ: ನಗರಸಭೆಯ ಪೌರಾಯುಕ್ತರಾಗಿದ್ದ ಆರ್.ಎಸ್. ಪವಾರ್ ಅವರಿಂದ ತೆರವಾದ ಸ್ಥಾನಕ್ಕೆ ಸಿದ್ದಪ್ಪ.ಎ.ಮಹಾಜನ ಅವರನ್ನು ನಿಯೋಜಿಸಲಾಗಿದ್ದು, ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೋಕಾಕ್ ನಗರಸಭೆಯ ಪೌರಾಯುಕ್ತರಾಗಿದ್ದ ಸಿದ್ದಪ್ಪ ಎ.ಮಹಾಜನ‌ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದಾಂಡೇಲಿ ನಗರಸಭೆಯ ಪೌರಾಯುಕ್ತರನ್ನಾಗಿ ನಿಯೋಜಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top