Slide
Slide
Slide
previous arrow
next arrow

ದಾಂಡೇಲಿ ದೇವಸ್ಥಾನಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮಂಜೂರು

300x250 AD

ದಾಂಡೇಲಿ: ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ದಾಂಡೇಲಿ ತಾಲೂಕಿನ ಮೂರು ದೇವಸ್ಥಾನಗಳಿಗೆ ಒಟ್ಟು 18 ಲಕ್ಷ ರೂಪಾಯಿ ಅನುದಾನವನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಮಂಜೂರುಗೊಳಿಸಿದ್ದಾರೆ ಎಂದು ಶಾಸಕರ ಕಾರ್ಯಾಲಯವು ಮಂಗಳವಾರ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ನಗರದ ಟೌನಶಿಪ್’ನಲ್ಲಿರುವ ಶ್ರೀಮಹಾಗಣಪತಿ ದೇವಸ್ಥಾನಕ್ಕೆ ರೂ.10 ಲಕ್ಷ, ಭಾವಸಾರ ನಾಮದೇವ ಸಿಂಪಿ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ., ಅಂಬೇವಾಡಿ ಗಾಂವಾಟಾಣದಲ್ಲಿರುವ ಶ್ರೀಅಂಬಾಭವಾನಿ ದೇವಸ್ಥಾನಕ್ಕೆ ರೂ.3 ಲಕ್ಷ ಅನುದಾನವನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಮಂಜೂರು ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top