• Slide
    Slide
    Slide
    previous arrow
    next arrow
  • ಪ್ರಧಾನಿ ಜನ್ಮದಿನದ ಅಂಗವಾಗಿ ಬಡವರಿಗೆ ಗ್ಯಾಸ್ ವಿತರಣೆ

    300x250 AD

    ಮುಂಡಗೋಡು: ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಓಮ್‌ಗ್ಯಾಸ್ ಏಜೆನ್ಸಿಯ ಮಾಲೀಕರಾದ ಬಸವರಾಜ್ ಓಶೀಮಠ್ ಅವರ ನೇತೃತ್ವದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಜ್ವ ಯೋಜನೆಯಡಿ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು.

    ಈ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳು ಭಾರತದ ಪ್ರತಿ ಮನೆಗಳಿಗೆ ತಲುಪಬೇಕು. ಬಡವರ್ಗದ ಅಭಿವೃದ್ಧಿ ಸರಕಾರದ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top