ಶಿರಸಿ: ಉತ್ತರ ಕನ್ನಡ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಈ ಬಾರಿ ಭಾಜಪಾ ಟಿಕೆಟ್ ನಿರಾಕರಿಸಿದ್ದ ಬೆನ್ನಲ್ಲೇ, ಬೇರೆಯವರಿಗೆ ಟಿಕೆಟ್ ನೀಡಬಹುದೆಂದು ಅಂದಾಜಿಸಲಾಗಿತ್ತು. ಅದರಂತೆ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ
![](https://euttarakannada.in/wp-content/uploads/2024/03/IMG-20240324-WA0098-547x438.jpg)