Slide
Slide
Slide
previous arrow
next arrow

ಮಾ.30ಕ್ಕೆ ವಿಶೇಷ ಉಪನ್ಯಾಸ

300x250 AD

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಪತ್ರಿಕಾ ಮಂಡಳಿ ಶಿರಸಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಮಾ.30ರಂದು ಮಧ್ಯಾಹ್ನ 3.30ಕ್ಕೆ ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ಜರುಗಲಿದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಅಧ್ಯಕ್ಷತೆವಹಿಸುವರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ‍್ಯಕಾರಿಣಿ ಸದಸ್ಯ ಬಸವರಾಜ ಪಾಟೀಲ ಮುಂಡಗೋಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಸುಮಂಗಲಾ ಹೊನ್ನೆಕೊಪ್ಪ ಉಪಸ್ಥಿತರಿರುತ್ತಾರೆ.
ಹಿರಿಯ ಪತ್ರಕರ್ತ ತಿ.ನ.ಶ್ರೀನಿವಾಸ ಸಾಗರ ವಿಶೇಷ ಉಪನ್ಯಾಸ ನೀಡುವರು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

300x250 AD

Share This
300x250 AD
300x250 AD
300x250 AD
Back to top