Slide
Slide
Slide
previous arrow
next arrow

ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ನಿಧನ

300x250 AD

ಬೆಂಗಳೂರು: ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ & ಪ್ರಜಾವಾಣಿ ಪತ್ರಿಕೆಯಲ್ಲಿ 3 ದಶಕಗಳ ಕಾಲ ವರದಿಗಾರರಾಗಿದ್ದ ಕ್ರಿಯಾಶೀಲ ಪತ್ರಕರ್ತ ಎಂ.ಕೆ.ಭಾಸ್ಕರರಾವ್ ಬುಧವಾರ ಮುಂಜಾನೆ ಇಹಲೋಕ ತ್ಯಜಿಸಿದರು.

ಎಂ.ಕೆ.ಭಾಸ್ಕರ್ ರಾವ್ ಅವರ ನಿಧನಕ್ಕೆ ಸುದ್ದಿಮನೆಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು KUWJ ಶೋಕಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನ ದೇವರು ಕರುಣಿಸಲೆಂದು ಪ್ರಾರ್ಥಿಸಿದೆ. ನಾಡಿನ ಮಾಧ್ಯಮ ಲೋಕದಲ್ಲಿ ಸಾಕಷ್ಟು ಬಂಧುಗಳನ್ನು, ಅಭಿಮಾನಿ ವಲಯವನ್ನು ಸಂಪಾದಿಸಿದ್ದ ಭಾಸ್ಕರ್ ರಾವ್ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top