Slide
Slide
Slide
previous arrow
next arrow

ಅಗ್ನಿ ಅವಘಡ: ಲಕ್ಷಾಂತರ ರೂ. ಹಾನಿ

300x250 AD

ಶಿರಸಿ: ತಾಲೂಕಿನ ಜಾನ್ಮನೆ ಬಳಿಯ ಕುಕ್ಕಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಹಾನಿಯಾಗಿದ ಘಟನೆ ಶುಕ್ರವಾರ ಸಂಭವಿಸಿದೆ.
ರಾಮಚಂದ್ರ ಶಿವರಾಮ ಹೆಗಡೆ ಇವರಿಗೆ ಸೇರಿದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂ. ಹುಲ್ಲುಗಳು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ದನಕರುಗಳು ಕೊಟ್ಟಿಗೆಯಿಂದ ಹೊರಗಿದ್ದ ಸಮಯದಲ್ಲಿ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಹೆಚ್ಚಿ‌ನ ಅನಾಹುತವನ್ನು ತಡೆದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top