Slide
Slide
Slide
previous arrow
next arrow

ಶಿರಸಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

300x250 AD

ಶಿರಸಿ: ನಗರದ ಕೆರೆಗುಂಡಿ ರಸ್ತೆಯಲ್ಲಿ ಪಾದಚಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲೂಕಿನ ಬಚಗಾಂವ್ ಗ್ರಾಮದ ವೆಂಕಟೇಶ ಮಡಿವಾಳ ಮೃತಪಟ್ಟ ಪಾದಚಾರಿಯಾಗಿದ್ದಾನೆ. ಬೈಕ್ ಸವಾರ ಕಸ್ತೂರಬಾ ನಗರದವನೆಂದು ಹೇಳಲಾಗಿದೆ.

300x250 AD
Share This
300x250 AD
300x250 AD
300x250 AD
Back to top