Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಯಮಾಹಾ ಸ್ಕೂಟರ್ ಖರೀದಿಸಿ ₹4,000/- CASH ಡಿಸ್ಕೌಂಟ್-ಜಾಹಿರಾತು

ಯಾವುದೇ ಯಮಾಹಾ ಸ್ಕೂಟರ್ ಖರೀದಿಸಿ ₹4,000/- CASH ಡಿಸ್ಕೌಂಟ್ ಪಡೆಯಿರಿ. ಮತ್ತು SCRATCH & WIN ಕೊಡುಗೆಯಲ್ಲಿ ASSURED GIFT Worth 2,999 TO BUMPER PRIZE of 1,00,000  (Condition apply) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಹೆಗಡೆ ಏಜೆನ್ಸೀಸ್ ನಗರ…

Read More

ಕೋಟೆ ಹನುಮಂತ ಸ್ವಾಮಿ ವರ್ಧಂತಿ ಉತ್ಸವದಲ್ಲಿ ಸಚಿವ ಹೆಬ್ಬಾರ್ ಭಾಗಿ

ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಾಲಗುಳಿ ಗ್ರಾಮದ ಕೋಟೆ ಹನುಮಂತ ಸ್ವಾಮಿ ದೇವಾಲಯದ ವರ್ಧಂತಿ ಉತ್ಸವದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭಾಗಿಯಾಗಿ, ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ದೇವಾಲಯದ ಆವರಣದಲ್ಲಿ ಆಯೋಜಿಸಿದ ಭಜನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ…

Read More

ವ್ಯಕ್ತಿ ಕಾಣೆ; ದೂರು ದಾಖಲು

ಕಾರವಾರ: ಶಿರಸಿ ತಾಲೂಕಿನ ಯಡಗೊಪ್ಪ ನರೂರಿನ ಜಗದೀಶ ಕುರುಬರ (52) ಮಾ.01ರಂದು ಬೆಳಿಗ್ಗೆ ಮನೆಯಿಂದ ಬನವಾಸಿಗೆ ಟೇಲರ್ ಹತ್ತಿರ ಬಟ್ಟೆ ಹೊಲಿಸಿಕೊಂಡು ಬರುತ್ತೇನೆಂದು ಹೇಳಿ ಹೋದವರು ಟೇಲರ್ ಅಂಗಡಿಗೂ ಹೋಗದೇ, ಮರಳಿ ಮನೆಗೂ ಬಾರದೆ ಕಾಣೆಯಾಗಿರುವ ಬಗ್ಗೆ ಸುಮಿತ್ರಾ…

Read More

ಶಾಲಿನಿ ಭಟ್ ಕೇರಂನಲ್ಲಿ ‘ಫೆಡರೇಶನ್ ಕಪ್’ಗೆ ಆಯ್ಕೆ

ಶಿರಸಿ: ಕರ್ನಾಟಕ ರಾಜ್ಯ ಕೇರಂ ಅಸೋಸಿಯೇಷನ್ ಹಾಗೂ  ಸ್ಟ್ರೈಕರ್ ಕೇರಂ ಅಸೋಸಿಯೇಷನ್ ನವರು ನಡೆಸಿದ ಕರ್ನಾಟಕ ರಾಜ್ಯ ಶ್ರೇಯಾಂಕ ಕೇರಂ ಪಂದ್ಯಾವಳಿಯಲ್ಲಿ ಶಿರಸಿಯ ಶ್ರೀಮತಿ ಶಾಲಿನಿ ಚಂದ್ರಶೇಖರ ಭಟ್ ತೃತೀಯ ಸ್ಥಾನ ಗಳಿಸಿದ್ದಾರೆ. ಆ ಮೂಲಕ ಅವರು ಡಿಸೆಂಬರ್…

Read More

ಅಪಘಾತಗೊಂಡ ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ!!

ಅಂಕೋಲಾ: ರಸ್ತೆಯಲ್ಲಿ ಅಫಘಾತಗೊಂಡ ಕಾರೊಂದರಲ್ಲಿ ಲಕ್ಷಾಂತರ ರೂಪಾಯಿಯ ಅಕ್ರಮ ಗೋವಾ ಸರಾಯಿ ಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ಸುಂಕಸಾಳದ ಕೋಟೆಪಾಲ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ 1.33 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಸರಾಯಿ ಪತ್ತೆಯಾಗಿದ್ದು, ಕಾರು…

Read More

ವಿಡಿಐಟಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ 2021-22 ಮತ್ತು 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಪ್ರಮೋದ್ ರಾಯಚೂರ್ ಅವರು ಯುವ…

Read More

ಮಾತು ತಪ್ಪಿದ ಅರಣ್ಯ ಅಧಿಕಾರಿಗಳು: ಉತ್ತರಿಸದ ಸಿಸಿಎಫ್, ಮತ್ತೆ ಹೋರಾಟಕ್ಕೆ ತೀರ್ಮಾನ

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಶ್ನಾವಳಿಗಳಿಗೆ ನಿರ್ದಿಷ್ಟ ಪಡಿಸಿದ ಕಾಲಾವಧಿಯಲ್ಲಿ ಉತ್ತರಿಸುವುದಾಗಿ ಮಾತು ಕೊಟ್ಟು  ವಿಫಲವಾಗಿರುವ ಅರಣ್ಯ ಅಧಿಕಾರಿಗಳ ಕೃತ್ಯ ಖಂಡನಾರ್ಹ. ತೀವ್ರ ತರದ ಹೋರಾಟ ಅನಿವಾರ್ಯವೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಶಿರಸಿ ಅರಣ್ಯ…

Read More

ಟಿಎಸ್ಎಸ್: ವೀಡ್ ಕಟರ್ ಮೂಲಕ ಕಳೆ ನಿವಾರಣೆ: ಜಾಹೀರಾತು

ಟಿಎಸ್ಎಸ್ ವತಿಯಿಂದ ರೈತರ ತೋಟದಲ್ಲಿನ ಕಳೆಯನ್ನು ವೀಡ್ ಕಟರ್ ಮೂಲಕ ತೆಗೆದುಕೊಡಲಾಗುವುದುಬುಕಿಂಗ್ ಪ್ರಾರಂಭವಾಗಿದೆಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.8904026621 TSS Sirsi

Read More

‘e – ಉತ್ತರ ಕನ್ನಡ’ ಹೊಸ “ಆ್ಯಪ್ ಅಪ್ಡೇಟ್” ಮಾಡಿಕೊಳ್ಳಿ

ಪ್ರಕಟಣೆ: ಆತ್ಮೀಯ ಓದುಗರೇ, ‘e – ಉತ್ತರ ಕನ್ನಡ’ ಸುಧಾರಿತ ಆ್ಯಪ್ Play Store ಲಿ, ‘euttarakannada’ ಎಂಬ ಹೆಸರಿನಲ್ಲಿ ಲಭ್ಯವಿದೆ. ಓದುವಿಕೆ ಸುಲಭವಾಗಲು ಈಗಿರುವ ಆ್ಯಪ್ ಅನ್ನು Play Store ಮೂಲಕ ಈಗಲೇ, ತಪ್ಪದೇ ಅಪ್ಡೇಟ್ ಮಾಡಿಕೊಳ್ಳಿ.…

Read More

ಸೇವಾ ಕಾರ್ಯದಿಂದ ಜೋಶಿ ಶಾಶ್ವತವಾಗಿ ನೆನಪಿನಲ್ಲಿರುತ್ತಾರೆ: ಡಾ.ರವಿ

ಸಿದ್ದಾಪುರ: ಸಿದ್ದಾಪುರ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ವಲಯ ಅಧ್ಯಕ್ಷರಾಗಿ ಮತ್ತು ಪ್ರಾದೇಶಿಕ ಅಧ್ಯಕ್ಷರಾಗಿ ಜನಪರ ಸೇವಾ ಕಾರ್ಯದಲ್ಲಿ ತತ್ಪರರಾಗಿದ್ದರು. ತಮ್ಮ ದುಡಿಮೆಯ ಬಹುಬಾಗವನ್ನು ಸಾರ್ವಜನಿಕ ಒಳಿತಿಗಾಗಿ ಸಮರ್ಪಿಸಿಕೊಂಡ ಶ್ರೇಷ್ಠ ವ್ಯಕ್ತಿಯೆಂದು ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಡಾ.ರವಿ ಹೆಗಡೆ…

Read More
Back to top