Slide
Slide
Slide
previous arrow
next arrow

ಏ.28ಕ್ಕೆ ಶಿರಸಿಗೆ ಪ್ರಧಾನಿ ನರೇಂದ್ರ ಮೋದಿ ?

300x250 AD

ಶಿರಸಿ: ಲೋಕಸಭಾ ಚುನಾವಣೆ ಕಣ ದಿನ ಕಳೆದಂತೆ ರಂಗೇರಿದ್ದು, ಎರಡೂ ಪಕ್ಷಗಳ ಅಭ್ಯರ್ಥಿಗಳಿಂದ ಪ್ರಚಾರದ ಭರಾಟೆ ನಡೆಯುತ್ತಿದೆ. ಇದೀಗ ಇದೇ ಮೊದಲ ಬಾರಿಗೆ ಭಾಜಪ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಪ್ರಚಾರಕ್ಕೆ ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿ ಶಿರಸಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ದೊರಕಿದೆ.

ಏ.28 ರಂದು ಶಿರಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಮಾಜಿ ವಿಧಾನಸಭಾಧ್ಯಕ್ಷ, ಭಾಜಪಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರಕಿದೆ. ಆದರೂ ಅಧಿಕೃತವಾಗಿ ವಿಷಯ ಹೊರಬೀಳಬೇಕಿದೆ.

300x250 AD
Share This
300x250 AD
300x250 AD
300x250 AD
Back to top