Slide
Slide
Slide
previous arrow
next arrow

ಅಕ್ರಮ ಮರಳುಗಾರಿಕೆ: ಕರ್ತವ್ಯಕ್ಕೆ ಅಡ್ಡಿ ಆರೋಪ: ದೂರು ದಾಖಲು

300x250 AD

ಹೊನ್ನಾವರ: ಅಕ್ರಮ ಮರಳುಗಾರಿಕೆ ತಡೆಯಲು ತಾಲೂಕಿನಲ್ಲಿ ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹತ್ತಕ್ಕಿಂತ ಹೆಚ್ಚು ಜನರ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

300x250 AD
Share This
300x250 AD
300x250 AD
300x250 AD
Back to top