Slide
Slide
Slide
previous arrow
next arrow

ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕುಮಟಾದ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಮೇ 8 ರಿಂದ 17 ರವರೆಗೆ ನಡೆಯುವ ಉಚಿತ ಜೇನು ಸಾಕಾಣಿಕೆ ತರಬೇತಿಗೆ ಆರ್ಜಿ ಆಹ್ವಾನಿಸಲಾಗಿದೆ.
ಹಮ್ಮಿಕೊಳ್ಳಲಾಗಿದೆ. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. 18 ರಿಂದ 45 ವರ್ಷದೊಳಗಿನವರಾಗಿರಬೇಕು. ಹಾಗೂ ಕನ್ನಡ ಓದಲು ಬರೆಯಲು ಬರಬೇಕು. ಗ್ರಾಮೀಣ ಪ್ರದೇಶದ ಬಿಪಿಎಲ್‌ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಇವುಗಳ 1ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬಹುದಾಗಿದೆ.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ -581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆTel:+919449860007,Tel:+919538281989,Tel:+919916783825,Tel:+918880444612,Tel:+919620962004, ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top