• Slide
    Slide
    Slide
    previous arrow
    next arrow
  • ಗದ್ದೆ ಕೆಲಸಕ್ಕೆ ಹೋದವ ಹೊಳೆಯಲ್ಲಿ ಶವವಾಗಿ ಪತ್ತೆ

    300x250 AD

    ಭಟ್ಕಳ: ಇಲ್ಲಿನ ವೆಂಕಟಾಪುರ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

    300x250 AD


    ವೆಂಕಟ್ರಮಣ ನಾಗಪ್ಪ ಗೊಂಡ (51) ಮೃತಪಟ್ಟ ವ್ಯಕ್ತಿ. ಜಾಲಿ ಪ.ಪಂ ವ್ಯಾಪ್ತಿಯ ವೆಂಕಟಾಪುರ ದೋಣದಾರಿ ನಿವಾಸಿಯಾದ ಈತ ಶನಿವಾರವೇ ಗದ್ದೆ ಕೆಲಸಕ್ಕೆಂದು ಮನೆಯಿಂದ ತೆರಳಿದ್ದ. ರವಿವಾರ ವೆಂಕಟಾಪುರ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಪ್ರಾರಂಭಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top