• Slide
    Slide
    Slide
    previous arrow
    next arrow
  • ಗಾಳಿ-ಮಳೆ ರಭಸಕ್ಕೆ ರಸ್ತೆ ಮೇಲೆ ಮುರಿದುಬಿದ್ದ ಟ್ರಾನ್ಸಪಾರ್ಮರ್

    300x250 AD

    ಕಾರವಾರ: ಜ. 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ಕಚೇರಿಗಳು, ಸರಕಾರಿ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಶಾಲಾ-ಕಾಲೇಜುಗಳು, ಸಂಸ್ಥೆಗಳು ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರಕಾರ ಪ್ರಕಟಣೆ ಹೊರಡಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top