ಕಾರವಾರ: ಜ. 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ಕಚೇರಿಗಳು, ಸರಕಾರಿ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಶಾಲಾ-ಕಾಲೇಜುಗಳು, ಸಂಸ್ಥೆಗಳು ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರಕಾರ ಪ್ರಕಟಣೆ ಹೊರಡಿಸಿದೆ.
ಕರೋನಾ ಗುಣಮುಖನಾದವಗೆ ಸ್ಥಳೀಯರ ತಾತ್ಸಾರ; ಆತ್ಮಹತ್ಯೆಗೆ ಶರಣು
