Slide
Slide
Slide
previous arrow
next arrow

ಧರೆಗುರುಳಿದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ

300x250 AD

ಸಿದ್ದಾಪುರ: : ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುರಿದ ಭಾರಿ ಗಾಳಿ ಮಳೆ ಯಿಂದಾಗಿ ಸಿದ್ದಾಪುರ ಕುಮಟಾ ಮುಖ್ಯ ರಸ್ತೆಯ ಡೊಂಬೆಕೈ ಕ್ರಾಸ್ ಸಮೀಪವಿರುವ ಕಡಲೆ ಆಂಜನೇಯ ದೇವಾಲಯದ ಎದುರಿನ ಅರಳಿ ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೆಸ್ಕಾಂ ಇಲಾಖೆ ಸಿಬ್ಬಂದಿಗಳು ಆಡಳಿತ ಮಂಡಳಿಯವರು ಸ್ಥಳೀಯ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆಗೆ ಬಿದ್ದ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಹಾನಿ ಆಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top