Slide
Slide
Slide
previous arrow
next arrow

TSS ಗೆ ವಿಶೇಷಾಧಿಕಾರಿ ನೇಮಕ ಪ್ರಕರಣ; ಉಪನಿಬಂಧಕ ಅಮಾನತ್ ಆದೇಶ

300x250 AD

ಕಾರವಾರ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲೊಂದಾಗಿರುವ ಶಿರಸಿಯ ಟಿಎಸ್ಎಸ್ ಸಂಸ್ಥೆಗೆ ವಿಶೇಷಾಧಿಕಾರಿ ನೇಮಕ ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆವೆಂಬ ಆರೋಪದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಉಪ ನಿಬಂಧಕ ಮಂಜುನಾಥ ಸಿಂಗ್ ಎಸ್ ಜಿ ಇವರನ್ನು ವಿಚಾರಣೆ ಬಾಕಿಯಿರಿಸಿ ಅಮಾನತ್ ಗೊಳಿಸಲಾಗಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top