Slide
Slide
Slide
previous arrow
next arrow

ಬೃಹತ್ ಕಾಳಿಂಗಸರ್ಪ ರಕ್ಷಣೆ

300x250 AD

ಯಲ್ಲಾಪುರ: ತಾಲೂಕಿನ ಇಡಗುಂದಿ ಸಮೀಪದ ಘರವಾಸದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗಪ್ರೇಮಿ ಸೂರಜ್ ಶೆಟ್ಟಿ ಅರಬೈಲ್ ಅವರು ರಕ್ಷಿಸಿ ಕಾಡಿಗೆ ಬಿಟ್ಟರು.

300x250 AD
Share This
300x250 AD
300x250 AD
300x250 AD
Back to top