Slide
Slide
Slide
previous arrow
next arrow

ಕಾಗೇರಿಯವರ ಗೆಲುವು ಸಂತಸ ತಂದಿದೆ; ಧವಳೋ ಸಾವರ್ಕರ್

300x250 AD

ಜೋಯಿಡಾ: 2024ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಕೆನರಾ (ಉತ್ತರಕನ್ನಡ)ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭಾರಿ ಬಹುಮತದಿಂದ ಆಯ್ಕೆಯಾಗಿದ್ದಕ್ಕೆ ನಂದಿಗದ್ದೆ ಗ್ರಾಮ ಪಂಚಾಯತ ಸದಸ್ಯರಾದ ಧವಳೋ ಸಾವರ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಸರಳ ಬಹುಮತದ ಮೂಲಕ ಎನ್‌ಡಿಎ ಮೈತ್ರಿ ಕೂಟದ ಮೂಲಕ ಮೂರನೇ ಬಾರಿ ಸರ್ಕಾರ ರಚಿಸಲಿರುವ ಜಗತ್ತಿನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರವು ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ತಿಳಿಸಿದ್ದಾರೆ .

300x250 AD
Share This
300x250 AD
300x250 AD
300x250 AD
Back to top