Slide
Slide
Slide
previous arrow
next arrow

ಕೆಡಿಸಿಸಿ ಬ್ಯಾಂಕ್ ನೂತನ ಎಂಡಿಯಾಗಿ ಶ್ರೀಕಾಂತ್ ಭಟ್ ಅಧಿಕಾರಕ್ಕೆ

300x250 AD

ಶಿರಸಿ: ಜಿಲ್ಲೆಯ ಪ್ರಸಿದ್ದ ಬ್ಯಾಂಕ್‌ಗಳಲ್ಲಿ ಒಂದಾದ ರೈತರ ಒಡನಾಡಿ ಕೆ.ಡಿ.ಸಿ.ಸಿ ಬ್ಯಾಂಕ್‌ನ ನೂತನ ಎಂ.ಡಿ ಯಾಗಿ ಶ್ರೀಕಾಂತ ಜಿ.ಭಟ್ ಅಧಿಕಾರ ಸ್ವೀಕರಿಸಿದರು.

ಮೂಲತಃ ಶ್ರೀಕಾಂತ ಜಿ. ಭಟ್ಟ ಶಿರಸಿ ತಾಲೂಕಿನ ಸೋಮಸಾಗರದ ಗೋವಿಂದ ಭಟ್ಟ ಹಾಗೂ ಶ್ರೀಮತಿ ಸುಮತಿ ಭಟ್ಟ ಇವರ ಸುಪುತ್ರರಾಗಿದ್ದು, ಕಳೆದ 32 ವರ್ಷಗಳಿಂದ ಬ್ಯಾಂಕ್‌ನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಇದೀಗ ಬ್ಯಾಂಕ್‌ನ ಉನ್ನತ ಹುದ್ದೆಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರ ಸೇವಾ ಅವಧಿಯಲ್ಲಿ ಬ್ಯಾಂಕ್ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಬ್ಯಾಂಕಿನ ಅಧ್ಯಕ್ಷರಾದ ಶಿವರಾಮ ಹೆಬ್ಬಾರ, ಉಪಾಧ್ಯಕ್ಷರಾದ ಮೋಹನದಾಸ ನಾಯಕ ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top