Slide
Slide
Slide
previous arrow
next arrow

ಬೋಳೆ ಶಾಲೆಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮ

300x250 AD

ಅಂಕೋಲಾ: ವಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.
ವಂದಿಗೆ ಗ್ರಾ.ಪಂ.ಅಧ್ಯಕ್ಷ ಸತೀಶ ನಾಯಕ ವೃಕ್ಷಾರೋಪಣ ಕಾರ್ಯಕ್ರಮ ಉದ್ಘಾಟಿಸಿದರು.
ವಂದಿಗೆ ಗ್ರಾಮ ಪಂಚಾಯಿತಿಯ ನಿಕಟ ಪೂರ್ವ ಅಧ್ಯಕ್ಷೆ ಪುಷ್ಪಲತಾ ಆರ್. ನಾಯಕ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಗಿರೀಶ ನಾಯಕ ಮಾತನಾಡಿದರು. ಉಪ ವಲಯ ಅರಣ್ಯಾಧಿಕಾರಿ ಮಹೇಶ್ ಮೆಂಡಿಗೇರಿ, ಗ್ರಾಪಂ ಸದಸ್ಯೆ ಕುಸುಮ ಆಗೇರ, ಎಸ್‌ಡಿಎಮ್‌ಸಿ ಅಧ್ಯಕ್ಷೆ ಶ್ವೇತಾ ಆಗೇರ, ಅರಣ್ಯ ರಕ್ಷಕ ಲಿಂಗಣ್ಣ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಗೋಣಿ ಗೌಡ, ಸುಧಾಕರ್, ಮಹಿ, ಚೇತನ,ಅಡುಗೆಯವರಾದ ಸುಮನಾ ನಾಗೇಶ ನಾಯ್ಕ,ಜಯಂತ ನಾಯ್ಕ ಮುಂತಾದವರು ಉಪಸ್ಥಿತರಿದ್ದರು .ಶಾಲಾ ಮುಖ್ಯಾಧ್ಯಾಪಕ ಜಗದೀಶ ಜಿ.ನಾಯಕ ಹೊಸ್ಕೇರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ಶಿಕ್ಷಕಿ ಸವಿತಾ ಆನಂದು ನಾಯ್ಕ ನಿರ್ವಹಿಸಿ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top