Slide
Slide
Slide
previous arrow
next arrow

ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

300x250 AD

ಯಲ್ಲಾಪುರ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಅರ್ಹ ಫಲಾನುಭವಿಗಳಿಗೆ ದೀನ ದಯಾಳ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಕಾರ್ಯಕ್ರಮದಡಿಯಲ್ಲಿ 2024-25 ನೇ ಸಾಲಿನಲ್ಲಿ ಸ್ವ-ಸಹಾಯ ಗುಂಪುಗಳ ರಚನೆ, ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕುಗಳ ಮುಖಾಂತರ ಸಾಲ ಸೌಲಭ್ಯ, ವೈಯಕ್ತಿಕ ಉದ್ಯೋಗ ಕೈಗೊಳ್ಳುವವರಿಗೆ ಸಾಲ ಸೌಲಭ್ಯಗಳನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿದಾರರು ಪಟ್ಟಣ ಪಂಚಾಯತ ಡೇ-ನಲ್ಮ್ ವಿಭಾಗದಲ್ಲಿ ಸಂಪರ್ಕಿಸಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 29 ಒಳಗಾಗಿಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸದ್ದಾರೆ.

300x250 AD
Share This
300x250 AD
300x250 AD
300x250 AD
Back to top