Slide
Slide
Slide
previous arrow
next arrow

ಯಲ್ಲಾಪುರದಲ್ಲಿ ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ

300x250 AD

ಯಲ್ಲಾಪುರ: ತಾಲೂಕಿನ ಗುಳ್ಳಾಪುರದಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳದ ವತಿಯಿಂದ ರವಿವಾರ ಸಂಜೆ ಶ್ಯಾಮಪ್ರಸಾದ ಮುಖರ್ಜಿಯವರ ಪುಣ್ಯತಿಥಿ ಅಂಗವಾಗಿ ಬಲಿದಾನ ದಿವಸ ಹಾಗೂ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು.

ಮಂಡಲಾಧ್ಯಕ್ಷ ಪ್ರಸಾದ ಹೆಗಡೆ,ಪ್ರಮುಖರಾದ ಮಹಾಬಲೇಶ್ವರ ಭಟ್ಟ ಗುಳ್ಳಾಪುರ, ನಾರಾಯಣ ಭಟ್ಟ  ಏಕಾನ, ಭಟ್ಲಗುಂಡಿ ನಾರಾಯಣ ಭಟ್ಟ, ರಾಮು ನಾಯ್ಕ,ಗಣಪತಿ ಬೋಳಗುಡ್ಡೆ, ಚಂದ್ರಕಲಾ ಭಟ್ಟ, ವಿಶ್ವೇಶ್ವರ ಭಟ್ಟ ಏಕಾನ,  ರಾಮಚಂದ್ರ ಭಟ್ಟ ಚಿಕ್ಯಾನಮನೆ , ಧನಂಜಯ ಪಿಳ್ಳೈ, ವಿಶ್ವೇಶ್ವರ ಹೆಗಡೆ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top