Slide
Slide
Slide
previous arrow
next arrow

ವಿಶೇಷ ಚೇತನರಿಗೆ ಟ್ರೈಸಿಕಲ್ ವಿತರಣೆ

300x250 AD

ಸಿದ್ದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಉಚಿತವಾಗಿ ವಿಕಲಚೇತನರಿಗೆ ನೀಡುವ ಟ್ರೈಸಿಕಲನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ವಿತರಿಸಿದರು.

ಇಲ್ಲಿಯ ತಾಲೂಕಾ ಪಂಚಾಯ್ತಿ ಆವರಣದಲ್ಲಿ ಟ್ರೈಸಿಕಲ್ ವಿತರಣೆ ಮಾಡಿ ಸುರಕ್ಷಿತವಾಗಿ ಚಾಲನೆ ಮಾಡುವಂತೆ ಸೂಚಿಸಿದರು. ನಂತರ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಂಗವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಎಂ.ಆರ್.ಕುಲಕರ್ಣಿ, ತಾಲೂಕಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ತಲಕೊಪ್ಪ, ಸಿಡಿಪಿಓ ಪೂರ್ಣಿಮಾ ದೊಡ್ಮನಿ ಹಾಗೂ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top