Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಾರಿ ತಪ್ಪಿಸುವ ಯಲ್ಲಾಪುರ ಪಟ್ಟಣ ಪಂಚಾಯತಿ ವೆಬ್‌ಸೈಟ್

ಯಲ್ಲಾಪುರ: ಇಲ್ಲಿನ ಪಟ್ಟಣ ಪಂಚಾಯತನ ಅಧಿಕೃತ ವೆಬ್‌ಸೈಟಿನಲ್ಲಿ ಅನೇಕ ತಪ್ಪು ಮಾಹಿತಿಗಳಿವೆ. ಮುಖ್ಯವಾಗಿ ಪ್ರವಾಸಿ ತಾಣಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದ್ದು, ಇದು ಆಗಮಿಸುವ ಪ್ರವಾಸಿಗರ ದಾರಿ ತಪ್ಪಿಸುತ್ತಿದೆ. ಯಲ್ಲಾಪುರ ಪಟ್ಟಣದಿಂದ 15 ಕಿ.ಮೀ. ದೂರದಲ್ಲಿ ಸಾತೊಡ್ಡಿ ಜಲಪಾತ…

Read More

ಭಂಡೂರೇಶ್ವರಿ ದೇವಿಯ ಪಲ್ಲಕ್ಕಿ ಯಾತ್ರೆ ಸಂಚಾರ

ಹೊನ್ನಾವರ: ತಾಲೂಕಿನ ಹೆರಾವಲಿ ಗ್ರಾಮದ ಶ್ರೀಭಂಡೂರೇಶ್ವರಿ ದೇವಿಯ ಪಲ್ಲಕ್ಕಿ ಉತ್ಸವ ವಿಜಯ ಯಾತ್ರೆಯು, ತಾಲೂಕಿನ ಗುಡ್ಡಿನಕಟ್ಟು ನಾಗರಾಜ ನಾಯ್ಕರ ಮನೆಗೆ ಆಗಮಿಸಿದ ನಿಮಿತ್ತ ಅವರ ಮನೆಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಕುಮಟಾದ ಶ್ರೀಮಾರುತಿ ಭಜನಾ ಮಂಡಳಿಯವರಿಂದ ಶ್ರೀ ದೇವಿಯ…

Read More

ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ: ದಾಂಡೇಲಿ ಪತ್ರಕರ್ತರಿಗೆ ಆಹ್ವಾನ

ದಾಂಡೇಲಿ : ಜನವರಿ. 28 ರಂದು ಶಿರಸಿಯಲ್ಲಿ ನಡೆಯಲಿರುವ ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಾಂಡೇಲಿಯ ಪತ್ರಕರ್ತರನ್ನು‌ ಮತ್ತು ಗಣ್ಯರನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಪಾಟೀಲ್…

Read More

‘ಪ್ರಾಯಶಃ’ ಸಿನಿಮಾಗೆ ಯಲ್ಲಾಪುರದ ಪ್ರಶಾಂತ್ ಪಾಟೀಲ್ ಛಾಯಾಗ್ರಹಣ

ಯಲ್ಲಾಪುರ: ತಾಲೂಕಿನಲ್ಲಿ ಅತ್ಯಂತ ಅದ್ಭುತವಾದ ಯುವ ಪ್ರತಿಭೆಗಳಿವೆ. ಅವಕಾಶ ಸಿಕ್ಕರೆ ಎಂತವರನ್ನು ಮೀರಿಸುವ ಶಕ್ತಿ ಹಾಗೂ ತಂತ್ರಜ್ಞಾನ ಅವರಲ್ಲಿದೆ, ಇದಕ್ಕೆ ತಾಜಾ ಉದಾಹರಣೆ ಯಲ್ಲಾಪುರ ಪಟ್ಟಣ ವ್ಯಾಪ್ತಿಯ ರಾಮಪುರದ ಪ್ರಶಾಂತ ಪಾಟೀಲ, ಮೊದಲ ಪ್ರದರ್ಶನದಲ್ಲಿಯೇ ಪ್ರೇಕ್ಷಕರ ಮನೆಗೆದ್ದಿರುವ ‘ಪ್ರಾಯಶಃ’…

Read More

ಉಪರಾಷ್ಟ್ರಪತಿಯಿಂದ ಡಾ.ಕುಮುದಾಗೆ ಚಿನ್ನದ ಪದಕ ಪ್ರದಾನ

ಶಿರಸಿ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಒಂಭತ್ತನೆಯ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಅವರು ಸ್ನಾತಕೋತ್ತರ ಪದವಿಯ ಹಸ್ತಪ್ರತಿ ಶಾಸ್ತ್ರದಲ್ಲಿ  ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಗೋಳಿ ಗ್ರಾಮದ ಡಾ.ಕುಮುದಾ ಹೆಗಡೆ ಅವರಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಬೆಂಗಳೂರಿನ…

Read More

ಸ್ಥಳೀಯರಿಗೆ ಉದ್ಯೋಗಕ್ಕೆ ಮೀಸಲು ಕಲ್ಪಿಸುವ ಕಾನೂನು ಜಾರಿ ಮಾಡಬೇಕು: ಮುನೀರ್ ಕಾಟಿಪಳ್ಳ

ದಾಂಡೇಲಿ: ದೇಶದ ಅತಿದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೆ ಇವೆ. ಶಿಕ್ಷಣ ಹಾಗೂ ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ…

Read More

ಕ್ರೀಡಾಕೂಟ: ಚಂದನ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿನ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಭೈರುಂಭೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾ ಕೂಟದಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ. 7 ನೇ ತರಗತಿಯ ಸ್ಪಂದನಾ ಎಸ್ ನಾಯ್ಕ…

Read More

ನೂತನ ಆರೋಗ್ಯ, ಕ್ಷೇಮ ಕೇಂದ್ರ ಲೋಕಾರ್ಪಣೆ

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾದೇವಸ್ಥಾನದ ಸಮೀಪ ನೂತನ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಶಾಸಕ ಸತೀಶ ಸೈಲ್ ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷೆ ಪ್ರಿಯಾ ಗೌಡ, ಉಪಾಧ್ಯಕ್ಷೆ ರಿತಿಕಾ ಹುಲ್ಸವಾರ, ಸದಸ್ಯರಾದ ದೇವರಾಜ ನಾರ್ವೆಕರ, ಆನಂದು…

Read More

ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ

ಭಟ್ಕಳ: ಹೊನ್ನಾವರ ಕಡೆಯಿಂದ ಬೈಂದೂರು ಕಡೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ತಾಂತ್ರಿಕ ಕಾರಣದಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪಾರಾಗಿದ್ದಾನೆ.ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದ ಕಾರಣ ಏಕಾಏಕಿ ಬೆಂಕಿ…

Read More

“Hugging with cow will bring emotional richness”: Animal Welfare Board urges citizens to observe ‘Cow Hug Day’ on February 14

As youths are getting ready for valentines day on 14th February, people who love cows are urged to observe the day as ‘Cow Hug Day’. The Ministry of Fisheries,…

Read More
Back to top