Slide
Slide
Slide
previous arrow
next arrow

ಕಾಂಗ್ರೆಸ್ ಮುಖಂಡ ಜಿ.ಕೆ.ನಾಯ್ಕ ಬೇಡ್ಕಣಿ ನಿಧನ

300x250 AD

ಸಿದ್ದಾಪುರ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬೇಡ್ಕಣಿ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಜಿ.ಕೆ.ನಾಯ್ಕ ಬೇಡ್ಕಣಿ ಗುರುವಾರ ನಿಧನರಾದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗುರುವಾರ ನಿಧನರಾಗಿದ್ದಾರೆ. ಬೇಡ್ಕಣಿಯ ಶನೇಶ್ವರ ದೇವಾಲಯದ ಅಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿ ಜತೆಗೆ ಸಾಕಷ್ಟು ಬದಲಾವಣೆ ತಂದಿದ್ದರು. ಗ್ರಾಮ‌ ಪಂಚಾಯ್ತಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಕಾಂಗ್ರೆಸ್ ಮುಖಂಡರಾಗಿ ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು. ಊರಿನ ಯಾವುದೇ ಸಾರ್ವಜನಿಕ‌ ಕೆಲಸ-ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಂತು ಸಹಕಾರ ನೀಡುತ್ತಿದ್ದ ಅವರು ಜನಪರ ಕಾಳಜಿ ತೋರ್ಪಡಿಸುತ್ತಿದ್ದರು. ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top