Slide
Slide
Slide
previous arrow
next arrow

ಕಾಗೇರಿ ಜನ್ಮದಿನ: ವಿಶೇಷಚೇತನ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

300x250 AD

ಶಿರಸಿ: ಜನ ನಾಯಕ, ಸರಳ ಸಜ್ಜನ ರಾಜಕಾರಣಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹುಟ್ಟುಹಬ್ಬದ ಪ್ರಯುಕ್ತ ಶಿರಸಿ ಬಿಜೆಪಿ ನಗರ ಮಂಡಲ ವತಿಯಿಂದ ಸುಭಾಷ್ ನಗರ (ಮರಾಠಿಕೊಪ್ಪ )ದಲ್ಲಿರುವ ಅಜಿತ ಮನೋಚೇತನ ಟ್ರಸ್ಟಿನ, ವಿಕಾಸ ವಿಶೇಷ ಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಶಾಲಾ ಶಿಕ್ಷಕವೃಂದಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ವೇಳೆ ಮಂಡಲ ಅಧ್ಯಕ್ಷರಾದ ಆನಂದ ಸಾಲೇರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ನಾಯ್ಕ, ಶಿರಸಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ ಬೋರ್ಕರ,ವಾರ್ಡ್ ನಗರಸಭಾ ಸದಸ್ಯರಾದ ಶ್ರೀಮತಿ ಮುಕ್ತಾ ಶೆಟ್ಟಿ, ಹಾಗೂ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ನಗರಸಭಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top