Slide
Slide
Slide
previous arrow
next arrow

ಸರಕುಳಿ ಸೇತುವೆ ಮೇಲೆ ನೀರು; ಸಂಪರ್ಕ ಕಡಿತ

300x250 AD

ಸಿದ್ದಾಪುರ: ತಾಲೂಕಿನ ಹೇರೂರು ಸಮೀಪದ ಸರಕುಳಿ ಸೇತುವೆಯ ಮೇಲೆ ನೀರು ಹತ್ತಿದ್ದು, ಸಂಪರ್ಕ ಕಡಿತಗೊಂಡಿದೆ ಎಂಬ ಮಾಹಿತಿ ಲಭಿಸಿದೆ. ಸಾರ್ವಜನಿಕರು ಬದಲಿ ಮಾರ್ಗವನ್ನು ಬಳಸಲು ಕೋರಿದೆ.

300x250 AD
Share This
300x250 AD
300x250 AD
300x250 AD
Back to top