Slide
Slide
Slide
previous arrow
next arrow

ಲಾರಿ ಚಾಲಕ ಅರ್ಜುನ್ ರಕ್ಷಣೆಗೆ ಮಿಲಿಟರಿ ಪಡೆ ಆಗಮನ

300x250 AD

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರ ನಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಸಿಲುಕಿರುವ ಲಾರಿ ಚಾಲಕ ಅರ್ಜುನ್, ಕೇರಳ ಈತನ ಶೋಧ ಕಾರ್ಯಾಚರಣೆಗೆ ಭಾರತೀಯ ಮಿಲಿಟರಿ ಪಡೆ ಶಿರೂರಿಗೆ ಜು.21ಕ್ಕೆ ಆಗಮಿಸುತ್ತಿದ್ದು, ಬೆಳಿಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭವಾಗುವುದು ಎಂಬ ಮಾಹಿತಿ ದೊರೆತಿದೆ.

300x250 AD
Share This
300x250 AD
300x250 AD
300x250 AD
Back to top