Slide
Slide
Slide
previous arrow
next arrow

ಬಸ್‌ನಿಂದ ಬಿದ್ದ ವ್ಯಕ್ತಿ ಸಾವು

300x250 AD

ಸಿದ್ದಾಪುರ: ತಾಲೂಕಿನ ಕಾನಸೂರು ಸಮೀಪ ಕೆಎಸ್‌ಆರ್‌ಟಿಸಿ ಬಸ್‌ನಿಂದ ಬಿದ್ದ ಪ್ರಯಾಣಿಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಮೋಹನ ದ್ಯಾವಾ ನಾಯ್ಕ(60) ಹಂಗಾರಖಂಡ ಎಂದು ಗುರುತಿಸಲಾಗಿದೆ. ಶಿರಸಿಯಿಂದ ಸಿದ್ದಾಪುರಕಡೆಗೆ ತೆರಳುತ್ತಿದ್ದ ಬಸ್ಸಿನಿಂದ ಬಿದ್ದ ಈತನಿಗೆ ತಲೆಗೆ, ಎಡಗೈ, ಸೊಂಟಕ್ಕೆ ಪೆಟ್ಟುಬಿದ್ದಿದ್ದರಿಂದ ಕಾನಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕತ್ಸೆಗಾಗಿ ಶಿರಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top