Slide
Slide
Slide
previous arrow
next arrow

ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್, 31 ರೊಳಗೆ ತಲುಪುವಂತೆ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ http://www.sahithyaacademy.karnataka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top