Slide
Slide
Slide
previous arrow
next arrow

ಸಾರಿಗೆ ಸಂಸ್ಥೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಗಜಾನನ ಪಾಠಣಕರ ನಿವೃತ್ತಿ

300x250 AD

ದಾಂಡೇಲಿ : ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುದೀರ್ಘ 37 ವರ್ಷಗಳ ಕಾಲ ಅನುಪಮ ಸೇವೆಯನ್ನು ಸಲ್ಲಿಸಿದ ಗಜಾನನ ಪಾಠಣಕರ ವೃತ್ತಿಯಿಂದ ನಿವೃತ್ತರಾದರು.

ನಗರದ ಹಳೆದಾಂಡೇಲಿಯಲ್ಲಿರುವ ಸಾರಿಗೆ ಘಟಕದಲ್ಲಿ ಲೆಕ್ಕಪತ್ರ ವಿಭಾಗದ ಅಧಿಕಾರಿಯಾಗಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮವಾಗಿ ಹಾಗೂ ಜನಸ್ನೇಹಿಯಾಗಿ ಸೇವೆಯನ್ನು ಸಲ್ಲಿಸಿದ ಕೀರ್ತಿಗೆ ಗಜಾನನ ಪಾಠಣಕರ ಪಾತ್ರರಾಗಿದ್ದಾರೆ.

300x250 AD

ಪ್ರಾಮಾಣಿಕ ಹಾಗೂ ದಕ್ಷ ಸೇವೆಯ ಮೂಲಕ ಇಲಾಖೆಯ ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಗಜಾನನ ಪಾಠಣಕರ ನಿವೃತ್ತ ಜೀವನಕ್ಕೆ ನಗರದ ಸಾರಿಗೆ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶುಭವನ್ನು ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top