Slide
Slide
Slide
previous arrow
next arrow

ಅಂಕೋಲಾ ನಾಮಧಾರಿ ಸಮಾಜದ ಅಧ್ಯಕ್ಷರಿಂದ ಶ್ರೀ ಬ್ರಹ್ಮಾನಂದ ಸ್ವಾಮೀಜಿಗಳ ಭೇಟಿ

300x250 AD

ಭಟ್ಕಳ: ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಕರಿಕಲ್ ಧ್ಯಾನ ಮಂದಿರದಲ್ಲಿ 38ನೇ ದಿನದ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಮಂಗಳವಾರದಂದು ಅಂಕೋಲಾ ತಾಲೂಕಾ ನಾಮಧಾರಿ ಒಕ್ಕೂಟ ಅಧ್ಯಕ್ಷ ನಾಗೇಶ ವೆಂಕಪ್ಪ ನಾಯ್ಕ ಗುರುಗಳಿಗೆ ಫಲಪುಷ್ಪ ಸಮರ್ಪಿಸಿದರು.

ನಂತರ ಶ್ರೀಗಳಿಂದ ಆಶೀರ್ವಾದ ಪಡೆದು ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಪತಿ ನಾಯ್ಕ ಹನುಮಟ್ಟ, ಬಾಲಕೃಷ್ಣ ನಾಯ್ಕ ಬೊಬ್ರುವಾಡ, ಉದಯ ನಾಯ್ಕ ಹೊಸ ಗದ್ದೆ, ಶ್ರೀಧರ ನಾಯ್ಕ ಬೆಳಂಬಾರ, ವಿಜಯ, ನಿತೀನ ಜಿ. ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top