Slide
Slide
Slide
previous arrow
next arrow

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

300x250 AD

ಯಲ್ಲಾಪುರ: ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಹಾಗೂ ಬಡವರ ಬದುಕಿಗೆ ಹೊಸ ಚೈತನ್ಯ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಬುಧವಾರ ತಾಲೂಕಿನ ಮಾವಿನಮನೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಕೆ.ಪಿ.ಸಿ.ಸಿ ಸದಸ್ಯ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಪಕ್ಷದ ಶಾಲು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಶ್ರಮಿಸಬೇಕು ಎಂದರು.

300x250 AD

ಬ್ಲಾಕ್ ಅಧ್ಯಕ್ಷ ಎನ್.ಕೆ.ಭಟ್ಟ ಮೆಣಸುಪಾಲ್, ಗ್ಯಾರಂಟಿ ತಾಲೂಕಾ ಅಧ್ಯಕ್ಷ ಉಲ್ಲಾಸ ಶಾನಭಾಗ, ಮಾವಿನಮನೆ ಗ್ರಾಪಂ ಅಧ್ಯಕ್ಷ ಸುಬ್ಬಣ್ಣ ಕುಂಟೆಗಾಳಿ, ಪ್ರಮುಖರಾದ ಡಿ ಎನ್ ಗಾಂವ್ಕಾರ,ಟಿ.ಸಿ.ಗಾಂವ್ಕಾರ, ಪ್ರೇಮಾನಂದ ನಾಯ್ಕ,ವಿ.ಎಸ್.ಭಟ್ಟ,ಎನ್.ಎನ್. ಹೆಬ್ಬಾರ ಮುಂತಾದವರು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top