Slide
Slide
Slide
previous arrow
next arrow

ಶಿಕ್ಷಕ ಜನಾರ್ದನ ಹೆಗಡೆಗೆ ‘ಶಿಕ್ಷಣ ಸೌರಭ’ ಪ್ರಶಸ್ತಿ

300x250 AD

ಜೋಯಿಡಾ: ತಾಲೂಕಿನ ನಂದಿಗದ್ದೆಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲಾ ಮುಖ್ಯಶಿಕ್ಷಕರಾದ ಜನಾರ್ಧನ ವ್ಹಿ. ಹೆಗಡೆಯವರಿಗೆ ದಾವಣಗೆರೆಯಲ್ಲಿ ನಡೆದ ರಾಜ್ಯ ಪ್ರತಿಷ್ಠಿತ ಬರಹಗಾರರ ಸಂಘ (ರಿ )ಹೂವಿನಹಡಗಲಿ ಇವರು ನಡೆಸಿರುವ ರಾಜ್ಯಮಟ್ಟದ ಸಾಹಿತ್ಯ ಸೌರಭ,ಶಿಕ್ಷಣ ಸೌರಭ, ಕಲಾ ಸೌರಭ ಹಾಗೂ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಶಿಕ್ಷಣ ಸೌರಭ-2024’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಾಲಕರು, ತಾಲೂಕಿನ ಎಲ್ಲಾ ಶಿಕ್ಷಕ ಬಳಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top