Slide
Slide
Slide
previous arrow
next arrow

ವಿಸರ್ಜನಾ ಹೊಂಡದಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಆರ್‌.ಎಸ್‌.ಪವಾರ್ ಕರೆ

300x250 AD

ದಾಂಡೇಲಿ : ಶ್ರೀ ಗಣೇಶನ ಹಬ್ಬದ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಿದ ಬಳಿಕ ವಿಸರ್ಜನೆ ಮಾಡುವಂತಹ ಸಂದರ್ಭದಲ್ಲಿ ನಗರದ ಬಸವೇಶ್ವರ ನಗರದಲ್ಲಿ ನಿರ್ಮಿಸಿರುವ ಹೊಂಡದಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸುವಂತೆ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ನಗರದ ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾರೆ.

ಅವರು ಸೋಮವಾರ ನಗರಸಭೆಯಲ್ಲಿ ಮಾಧ್ಯಮದ ಮೂಲಕ ಮಾಡಲಾದ ಮನವಿಯಲ್ಲಿ ಮನೆಮನೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿಗಳನ್ನು ಪೂಜೆಯಾದ ಬಳಿಕ ಬಸವೇಶ್ವರ ನಗರದ ಹೊಂಡದಲ್ಲಿ ವಿಸರ್ಜಿಸುವ ಮೂಲಕ ನಗರ ಸಭೆಯ ಜೊತೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top