Slide
Slide
Slide
previous arrow
next arrow

ಬೈಕ್ ಡಿಕ್ಕಿ: ಪಾದಚಾರಿ ಸಾವು

300x250 AD

ಭಟ್ಕಳ: ಸರ್ಫನಕಟ್ಟೆ ಹಲಗತ್ತಿ ದೇವಾಲಯ ಬಳಿ ನಡೆದು ಹೋಗುತ್ತಿದ್ದ ಶ್ರೀಧರ ನಾರಾಯಣ ಶೆಟ್ಟಿ (55) ಎಂಬಾತರಿಗೆ ದರ್ಶನ ಸಂಕ್ರಯ್ಯ ಗೊಂಡ (21) ಎಂಬಾತ ಬೈಕ್ ಗುದ್ದಿದ್ದು ಶ್ರೀಧರ ಶೆಟ್ಟಿ ಸಾವನಪ್ಪಿದ್ದಾರೆ.
ಪುರವರ್ಗ ಗಣೇಶ ನಗರದ ಶ್ರೀಧರ್ ಶೆಟ್ಟಿ ಸೆಕ್ಯುರಿಟಿ ಗಾರ್ಡ ಆಗಿ ಕೆಲಸ ಮಾಡಿಕೊಂಡಿದ್ದರು. ಸೆಪ್ಟಂಬರ್ 6ರಂದು ಸರ್ಪನಕಟ್ಟೆ ಬಳಿ ಅವರು ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಕುಂಟವಾಣಿಯ ದರ್ಶನ್ ಹಿಂದಿನಿಂದ ಅವರಿಗೆ ಬೈಕ್ ಗುದ್ದಿದ್ದು, ಅವರು ಅಲ್ಲಿಯೇ ಗಾಯಗೊಂಡು ಬಿದ್ದಿದ್ದರು.
ಅಪಘಾತದ ರಭಸಕ್ಕೆ ಶ್ರೀಧರ ಅವರ ತಲೆಗೆ ಪೆಟ್ಟಾಗಿತ್ತು. ಈ ಹಿನ್ನಲೆ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ರಾತ್ರಿ 11.57ರ ವೇಳೆಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದರು.

300x250 AD
Share This
300x250 AD
300x250 AD
300x250 AD
Back to top