Slide
Slide
Slide
previous arrow
next arrow

ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಮುಂಡಗೋಡ: ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವನಗರ ಒಬ್ಬ ಮುಖ್ಯ ಅಡುಗೆಯವರು (ಎಸ್ ಸಿ/ ಎಸ್ ಟಿ ಮೀಸಲಾತಿ ) ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ, ದೇಶಪಾಂಡೆನಗರ, ಒಬ್ಬ ಮುಖ್ಯ ಅಡುಗೆಯವರು, (ಎಸ್‌ಸಿ/ಎಸ್‌ಟಿ ಮೀಸಲಾತಿ) ಅಕ್ಷರ ದಾಸೋಹದ ಯೋಜನೆ ಅಡಿಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 30 ರಿಂದ 40 ವರ್ಷ ವಯೋಮಾನದ ಆಸಕ್ತ ಮಹಿಳೆಯಾಗಿದ್ದು, ಕಡ್ಡಾಯವಾಗಿ ಕನಿಷ್ಟ ಏಳನೇ ತರಗತಿ ಉತ್ತೀರ್ಣರಾಗಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರ ಲಗತ್ತಿಸಿ ಕೈಬರಹದ ಅರ್ಜಿಯೊಂದಿಗೆ ಸೆ.23 ರೊಳಗಾಗಿ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಮುಂಡಗೋಡ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top