Slide
Slide
Slide
previous arrow
next arrow

ಗಣೇಶೋತ್ಸವ: ಇಂದು ಶ್ರೀ ಸತ್ಯನಾರಾಯಣ ಪೂಜೆ: ಅನ್ನಸಂತರ್ಪಣೆ

300x250 AD

ದಾಂಡೇಲಿ : ನಗರದ ಅಗ್ರ ಮತ್ತು ಪ್ರತಿಷ್ಟಿತ ಗಣೇಶ ಮಂಡಳವಾದ ಜೆ.ಎನ್.ರಸ್ತೆಯ ಗಣೇಶೋತ್ಸವ ಮಂಡಳದ ಆಶ್ರಯದಡಿ ಇಂದು (ಸೆ:16) ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶ್ರೀ ಸತ್ಯನಾರಾಯಣ ಪೂಜೆಯ ನಡೆದು ಮಹಾ ಮಂಗಳಾರತಿಯಾದ ನಂತರ ಮಧ್ಯಾಹ್ನ 12.30 ಗಂಟೆಗೆ ಸರಿಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರಸಾದವನ್ನು ಸ್ವೀಕರಿಸಿ ಶ್ರೀ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಜೆ.ಎನ್.ರಸ್ತೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top