Slide
Slide
Slide
previous arrow
next arrow

ಈದ್ ಮಿಲಾದ್ ಹಬ್ಬದ ಶುಭ ಕೋರಿದ ಆರ್.ವಿ.ದೇಶಪಾಂಡೆ

300x250 AD

ದಾಂಡೇಲಿ : ಮುಸ್ಲಿಂ ಧರ್ಮ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬದ ಕುರಿತಂತೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಶಾಂತಿ, ನೆಮ್ಮದಿ ಹಾಗೂ ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವು ಎಲ್ಲರ ಜೀವನದಲ್ಲಿ ಹೊಸ ಚೈತನ್ಯವನ್ನು ತುಂಬಲಿ ಎಂದು ಶುಭವನ್ನು ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top