Slide
Slide
Slide
previous arrow
next arrow

ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ

300x250 AD

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸೋಮವಾರ ಜರುಗಿತು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರನ್ನು ಕೋಲಸಿರ್ಸಿ ಬಿಜೆಪಿ ಘಟಕದಿಂದ ಗೌರವಿಸಿ ಅಭಿನಂದಿಸಲಾಯಿತು.
ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್, ಕೆ.ಆರ್.ವಿನಾಯಕ, ಮಾರುತಿ ನಾಯ್ಕ ಹೊಸೂರು, ಎಸ್.ಕೆ.ಮೇಸ್ತಾ, ತೋಟಪ್ಪ ನಾಯ್ಕ, ವಾಸು ನಾಯ್ಕ ಕೋಲಸಿರ್ಸಿ, ಜಿ.ಬಿ.ನಾಯ್ಕ, ಅಣ್ಣಪ್ಪ ನಾಯ್ಕ ದೊಡ್ಮನೆ, ಚಂದ್ರಹಾಸ ನಾಯ್ಕ, ಆನಂದ ನಾಯ್ಕ, ಗಣಪತಿ ಗೊಂಡ, ಮಹಾಬಲೇಶ್ವರ ನಾಯ್ಕ, ಗೋಪಾಲ ಕೆ.ಎನ್, ಮಧುಕರ ನಾಯ್ಕ, ರಾಘವೇಂದ್ರ ಎನ್.ನಾಯ್ಕ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top