Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ‘ಸ್ವಚ್ಛತಾ ಹಿ ಸೇವಾ’

300x250 AD

ಶಿರಸಿ: ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕ ಹಾಗೂ ಎನ್ಎಸ್ಎಸ್ ಘಟಕದ ಸ್ವಯಂಸೇವಕ ವಿದ್ಯಾರ್ಥಿಗಳು ಕಾಲೇಜಿನ ಆವಾರ ಹಾಗೂ ಎದುರಿನ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛಗೊಳಿಸಿ ಅಭಿಯಾನವನ್ನು ನಡೆಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಪ್ರೊ.ಜಿ. ಟಿ.ಭಟ್ ಅಭಿಯಾನಕ್ಕೆ ಚಾಲನೆಯನ್ನು ಕೊಟ್ಟರು. ರೆಡ್ ಕ್ರಾಸ್ ಅಧಿಕಾರಿ ರಾಘವೇಂದ್ರ ಜಾಜಿಗುಡ್ಡೆ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top