Slide
Slide
Slide
previous arrow
next arrow

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

300x250 AD

ಯಲ್ಲಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪಂಚಾಯತ್ ರಾಜ್ ಜನಪ್ರನಿಧಿಗಳು ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಶುಕ್ರವಾರ ಭಾಗವಹಿಸಿದ್ದು, ತಾಲೂಕಿನಿಂದ ಗ್ರಾ.ಪಂ.ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ಭಟ್ಟ ನೇತೃತ್ವದಲ್ಲಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿ ಉಮಾ ಮಹಾದೇವನ್ ಮನವಿಯನ್ನು ಸ್ವೀಕಾರಿಸಿ ನೀಡಿದ ಭರವಸೆಗೆ
ಜಗ್ಗದೆ ಪ್ರತಿಭಟನೆ ಮುಂದುವರೆಯಿತು. ಶನಿವಾರವೂ ಪ್ರತಿಭಟನೆ ಮುಂದುವರೆದಿದ್ದು,ಸಿಎಂ ಬಂದು ಬೇಡಿಕೆ ಆಲಿಸಲು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಪ್ರತಿಭಟನೆಯಲ್ಲಿ ವಿರೊಧ ಪಕ್ಷದ ನಾಯಕ ಚೆಲುವಾದಿ ನಾರಾಯಣಸ್ವಾಮಿ,ಎಂಎಲ್ಸಿ ಶಾಂತರಾಮ ಸಿದ್ದಿ ಎಂಎಲ್ಸಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲವನ್ನು ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top