Slide
Slide
Slide
previous arrow
next arrow

ಜಿಲ್ಲೆಯಲ್ಲಿ ಅರಣ್ಯ ಸಚಿವರ ಪ್ರವಾಸ

300x250 AD

ಕಾರವಾರ:ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಅ.9 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸಕೈಗೊಂಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಬೆಳಗ್ಗೆ 11 ಗಂಟೆಗೆ ದಾಂಡೇಲಿಯ ವನ್ಯಜೀವಿ ಸಂಶೋಧನೆ ಮತ್ತು ತರಬೇತಿ ಕೇಂದ್ರದಲ್ಲಿ ನಡೆಯುವ ಕೆನರಾ ವೃತ್ತದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವವರು.
ಮಧ್ಯಾಹ್ನ 2.30 ಗಂಟೆಗೆ ಲಾಗಿಂಗ್ ಪ್ರದೇಶಗಳಿಗೆ ಮತ್ತು ಜಿಟಿಡಿ ದಾಂಡೇಲಿ ಕ್ಷೇತ್ರಕ್ಕೆ ಭೇಟಿ ಹಾಗೂ 3 ಗಂಟೆಗೆ ಕುಂಬಾರವಾಡ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ವಯಂ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top